ನಗರದ ತಾಲ್ಲೂಕು ಕಚೇರಿಯಲ್ಲಿರುವ ಉಪ ನೋಂದಣಾಧಿಕಾರಿಗಳ ಕಚೇರಿಗೆ ಶುಕ್ರವಾರ ಸಂಜೆ ದಿಢೀರ್ ದಾಳಿ ನಡೆಸಿದ ಎಸಿಬಿ ಡಿವೈಎಸ್ಪಿ ವೆಂಕಟೇಶ್ನಾಯ್ಡು ನೇತೃತ್ವದ ತಂಡ ಕಚೇರಿಯಲ್ಲಿರುವ ಎಲ್ಲ ದಾಖಲೆಗಳನ್ನು ಪರಿಶೀಲನೆ ನಡೆಸಿ ಕಚೇರಿಯಲ್ಲಿದ್ದ ₹ 1 ಲಕ್ಷ ನಗದು ಸೇರಿದಂತೆ ಉಪನೋಂದಣಾಧಿಕಾರಿ ಪ್ರಸಾದ್ಕುಮಾರ್ ಹಾಗೂ ದ್ವಿತೀಯ ದರ್ಜೆ ನೌಕರ ಹರೀಶ್ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ.