ಫಲಾನುಭವಿಗಳಿಗೆ ಉದ್ಯೋಗ ಚೀಟಿ, ವಿಧವಾ ವೇತನ ಆದೇಶ, ಮಂಜೂರಾತಿ ಪತ್ರಗಳನ್ನು ವಿತರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್, ಉಪ ವಿಭಾಗಾಧಿಕಾರಿ ಎ.ಎನ್. ರಘುನಂದನ್, ಜಿಲ್ಲಾ ಪಂಚಾಯಿತಿಯ ಉಪ ಕಾರ್ಯದರ್ಶಿ ನೋಮೇಶ್, ತಹಶೀಲ್ದಾರ್ಗಳಾದ ನಾಗಪ್ರಶಾಂತ್, ರವಿ, ಜಿಲ್ಲಾ ಆರೋಗ್ಯಾಧಿಕಾರಿ ಇಂದಿರಾ ಕಬಾಡೆ ಉಪಸ್ಥಿತರಿದ್ದರು.