ತಾಲ್ಲೂಕಿನ ಕುರುಬೂರು ರೇಷ್ಮೆ ಕೃಷಿ ಮಹಾವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಇಲಾಖೆ, ಕೃಷಿ ಮತ್ತು ರೈತ ಕಲ್ಯಾಣ ವಿಭಾಗ, ವನಸ್ಪತಿ ಸಂರಕ್ಷಣೆ ಸಂಘರೋಧ ಮತ್ತು ಸಂಗ್ರಹಣ ನಿರ್ದೇಶನಾಲಯ, ಪ್ರಾದೇಶಿಕ ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದಿಂದ ಮಂಗಳವಾರ ಕೃಷಿ ಪರಿಕರ ಮಾರಾಟಗಾರರು ಹಾಗೂ ಕೀಟನಾಶಕ ವಿತರಕರಿಗೆ ಹಮ್ಮಿಕೊಂಡಿದ್ದ ಎರಡು ದಿವಸಗಳ ಸಮಗ್ರ ಪೀಡೆ ನಿರ್ವಹಣಾ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.