ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶಪ್ಪ ಮಾತನಾಡಿದರು. ಪ್ರಧಾನ ಸಿವಿಲ್ ನ್ಯಾಯಾಧೀಶ ಜಿ.ಜೆ. ಶಿವಕುಮಾರ್, ತಹಶೀಲ್ದಾರ್ ಹನುಮಂತರಾಯಪ್ಪ, ಸಿಡಿಪಿಒ ಮಹೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಮ್ಮದ್ ಉಸ್ಮಾನ್, ಶಿಕ್ಷಣ ಇಲಾಖೆಯ ಇಸಿಒ ಮುರಳೀಕೃಷ್ಣ, ವೆಂಕಟೇಶ ಮತ್ತು ನಾಗರಾಜ್, ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್, ಹಿರಿಯ ಆರೋಗ್ಯ ನಿರೀಕ್ಷಕ ಶ್ರೀನಿವಾಸರೆಡ್ಡಿ, ಮುಖ್ಯೋಪಾಧ್ಯಾಯ ನಾಗರಾಜ್, ಶಿಕ್ಷಕರಾದ ಉಪೇಂದ್ರ, ಶೋಭಾ, ರಾಧಮ್ಮ ಹಾಜರಿದ್ದರು.