ಪ್ರತಿಭಟನೆಯಲ್ಲಿ ತಾಲ್ಲೂಕು ಪಂಚಾಯಿತಿ ಸದಸ್ಯ ಶ್ರೀರಾಮನಾಯಕ್, ಸಿಪಿಐ(ಎಂ) ತಾಲ್ಲೂಕು ಕಾರ್ಯದರ್ಶಿ ಮಹಮದ್ ಅಕ್ರಂ, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ. ಮುಸ್ತಾಫ, ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಎ.ಎನ್. ಶ್ರೀರಾಮಪ್ಪ, ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಸಂಚಾಲಕ ಲಕ್ಷ್ಮಣರೆಡ್ಡಿ, ರಾಜ್ಯ ಮಹಿಳಾ ಸಂಚಾಲಕಿ ಸಿ. ಉಮಾ, ತಾಲ್ಲೂಕು ಅಧ್ಯಕ್ಷೆ ಟಿ.ಆರ್. ಪ್ರಮೀಳಾ, ಮುಖಂಡರಾದ ಮುನಿಯಪ್ಪ, ಪಾರ್ವತಮ್ಮ, ನಾಗಮ್ಮ, ಅನಿತಮ್ಮ, ಭಾನು ಸೇರಿದಂತೆ ಅಕ್ಷರದಾಸೋಹ, ಬಿಸಿಯೂಟ, ಗ್ರಾಮ ಪಂಚಾಯಿತಿ ನೌಕರರು ಹಾಜರಿದ್ದರು.