ಕೃಷಿ ವಿಶ್ವವಿದ್ಯಾನಿಲಯದ ಡಾ.ಕೆ.ಮುರಳಿ ಮೋಹನ್, ಡಾ.ಸಿ.ನಾರಾಯಣಸ್ವಾಮಿ, ಡಾ.ಎಸ್.ಗಣೇಶಮೂರ್ತಿ, ಡಾ.ಸಂದೀಪ್, ಡಾ.ಪುಷ್ಪ, ಡಾ.ಸವಿತಾ, ಶಿಬಿರಾಧಿಕಾರಿ ಡಾ.ವೈ.ಎನ್.ಶಿವಲಿಂಗಯ್ಯ, ರೇಷ್ಮೆ ಇಲಾಖೆಯ ಸಹಾಯಕ ನಿರ್ದೇಶಕ ಕೆ.ತಿಮ್ಮರಾಜು, ಪಶುವೈದ್ಯಾಧಿಕಾರಿ ಡಾ.ಬಿ.ಕೆ.ರಮೇಶ್, ಪಿಡಿಒ ಕಾತ್ಯಾಯಿನಿ, ಸದಸ್ಯ ವಿಜಯೇಂದ್ರ, ವಿಶ್ವಾಸ್, ಬಿ.ಎನ್.ಸಂತೋಷ್ ಹಾಜರಿದ್ದರು.