ಕಸಾಪ ಅಧ್ಯಕ್ಷ ಸುಬ್ಬರಾಯಪ್ಪ ಮಾತನಾಡಿದರು.ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರವೀಂದ್ರ, ತಹಶೀಲ್ದಾರ್ ಮಹೇಶ್ ಪತ್ರಿ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ರವಿ, ಕಚೇರಿ ಅಧೀಕ್ಷಕ ದಾಸಪ್ಪ, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಬಶೀರ ರಿಜ್ವಾನ್, ಉಪಾಧ್ಯಕ್ಷ ಅನಿಲ್ ಕುಮಾರ್, ಮುಖ್ಯಾಧಿಕಾರಿ ರಾಜಶೇಖರ್, ಬಿಸಿಎಂ ರಾಮಯ್ಯ, ಸಿಡಿಪಿಒ ರಫೀಕ್, ಕೃಷಿ ಇಲಾಖೆಯ ಎಡಿಎ ಅಮರನಾರಾಯಣರೆಡ್ಡಿ, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ವಿ. ನಾರಾಯಣಸ್ವಾಮಿ, ಸಬ್ ಇನ್ಸ್ಪೆಕ್ಟರ್ ಪ್ರತಾಪ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ನರಸಿಂಹಮೂರ್ತಿ, ರಾಜ್ಯ ದಿಗಂಬರ ಜೈನ್ ಟ್ರಸ್ಟ್ ಅಧ್ಯಕ್ಷ ಪುಟ್ಟಣಯ್ಯ, ಮುಖಂಡರಾದ ಜಿ.ವಿ. ಗಂಗಪ್ಪ, ಅಮರಾವತಿ, ರಮಣಪ್ಪ, ನಾರಾಯಣಸ್ವಾಮಿ, ಸುಬ್ಬರಾಯಪ್ಪ, ರಾಮಾಂಜನೇಯ, ಕದಿರಪ್ಪ, ಚನ್ನರಾಯಪ್ಪ ಹಾಜರಿದ್ದರು.