ಅಸ್ಪೃಶ್ಯತೆ, ಅಸಮಾನತೆ, ಜಾತೀಯತೆ ವಿರುದ್ಧ ಹೋರಾಟ ಮಾಡಿದ್ದಾರೆ. ಎಲ್ಲರಿಗೂ ಸಮಾನತೆ, ಶಿಕ್ಷಣ, ಉದ್ಯೋಗ ಸಿಗಬೇಕು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರ ಬಡಜನರು, ಶೋಷಿತರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಯಡಿ ಸೌಲಭ್ಯ ಕಲ್ಪಿಸಿವೆ. ಜನರು ಸರ್ಕಾರದ ಯೋಜನೆಗಳ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.