ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಎಚ್.ಎನ್. ಮಂಜುನಾಥಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ಕೆ. ಮಧುಕರ್, ಅಧ್ಯಕ್ಷೆ ರೇಷ್ಮಾ ಬಾನು ನಯಾಜ್, ಉಪಾಧ್ಯಕ್ಷ ಎ. ಶ್ರೀನಿವಾಸ್, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಸಿದ್ದಪ್ಪ, ಸರ್ಕಲ್ ಇನ್ಸ್ಪೆಕ್ಟರ್ ಡಿ.ಆರ್. ನಾಗರಾಜ್, ಸಮಾಜ ಕಲ್ಯಾಣ ಇಲಾಖೆಯ ತಾಲ್ಲೂಕು ಅಧಿಕಾರಿ ಸಿ.ಎನ್. ಶೇಷಾದ್ರಿ, ತಾಲ್ಲೂಕು ವೈದ್ಯಾಧಿಕಾರಿ ಡಾ.ಸಿ.ಎನ್. ಸತ್ಯನಾರಾಯಣರೆಡ್ಡಿ ಇದ್ದರು.