ಅಧಿಕಾರಿಗಳು ಜಪ್ತಿ ಮಾಡಿದ ಹಣವನ್ನು ಸಿಇಒ ನೇತೃತ್ವದ ಸಮಿತಿಗೆ ಒಪ್ಪಿಸಿದ್ದು, ಸಿಇಒ ಅವರು ಸಮರ್ಪಕ ದಾಖಲೆ ಸಲ್ಲಿಸುವಂತೆ ಸೈಯ್ಯದ್ ಅವರಿಗೆ ಸೂಚಿಸಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯ ನೀತಿ ಸಂಹಿತೆ ಸೋಮವಾರದಿಂದ ಪುನಃ ಜಾರಿಗೆ ಬರುತ್ತಿದ್ದಂತೆ ತಾಲ್ಲೂಕಿನಲ್ಲಿ 10 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ.