ಗೌರಿಬಿದನೂರು: ನಾಡಿದ ಹೆಸರಾಂತ ಸಂತ, ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ದಿವಂಗತ ಶಿವಕುಮಾರ್ ಸ್ವಾಮೀಜಿಗೆ 'ಭಾರತರತ್ನ' ಪ್ರಶಸ್ತಿ ನೀಡಿ ಗೌರವಿಸುವ ಮೂಲಕ ಅವರ ಸಮಾಜಮುಖಿ ಕಾರ್ಯಗಳಿಗೆ ಅರ್ಥಪೂರ್ಣ ಸನ್ಮಾನ ನೀಡಿ, ಜನರ ಆಶಯಗಳನ್ನು ಈಡೇರಿಸಬೇಕಾಗಿದೆ ಎಂದು ಶಾಸಕ ಎನ್.ಎಚ್.ಶಿವಶಂಕರರೆಡ್ಡಿ ಒತ್ತಾಯಿಸಿದ್ದಾರೆ.