ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎ.ಎನ್.ರಘುನಂದನ್ ನೂತನ ಉಪ ವಿಭಾಗಾಧಿಕಾರಿ

Last Updated 12 ಸೆಪ್ಟೆಂಬರ್ 2019, 14:39 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಜಿಲ್ಲೆಯ ನೂತನ ಉಪ ವಿಭಾಗಾಧಿಕಾರಿಯಾಗಿ ಎ.ಎನ್.ರಘುನಂದನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು.


ಈ ಹಿಂದೆ ಬೆಂಗಳೂರಿನ ಕೆಂಪೇಗೌಡ ಸ್ಮಾರಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತಾಧಿಕಾರಿಯಾಗಿದ್ದ ರಘುನಂದನ್ ಅವರನ್ನು ಬುಧವಾರ ಸರ್ಕಾರ ಜಿಲ್ಲೆಯ ಉಪ ವಿಭಾಗಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿತ್ತು. ಈ ಹಿಂದೆ ಉಪ ವಿಭಾಗಾಧಿಕಾರಿಯಾಗಿದ್ದ ಬಿ.ಶಿವಸ್ವಾಮಿ ಅವರು ಗುರುವಾರ ರಘುನಂದನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.


ಶಿವಸ್ವಾಮಿ ಅವರಿಗೆ ಸದ್ಯ ಹೆಚ್ಚುವರಿ ಜಿಲ್ಲಾಧಿಕಾರಿ ಶ್ರೇಣಿಯ ಬಡ್ತಿ ದೊರೆತಿದೆ. ಆದರೆ ಈವರೆಗೆ ಅವರಿಗೆ ಬೇರೆ ಹುದ್ದೆ ತೋರಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT