ಪ್ರತಿಭಟನೆಯಲ್ಲಿ ತಾಲ್ಲೂಕು ಘಟಕದ ಅಧ್ಯಕ್ಷ ನವೀನ್ ಕುಮಾರ್, ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ರೆಡ್ಡಿ, ಮುಖಂಡರಾದ ಕೆ.ನಾರಾಯಣಸ್ವಾಮಿ, ರವಿಪ್ರಕಾಶ್, ಸೋಮಶೇಖರ್, ವೆಂಕಟೇಶ್ ಬಾಬು, ನವೀನ್ ಕುಮಾರ್, ರಾಮಚಂದ್ರಪ್ಪ, ಕೃಷ್ಣಾರೆಡ್ಡಿ, ಮಂಜುನಾಥ್, ಚಿಗಟಗೆರೆ ಶ್ರೀನಿವಾಸ್ ಹಾಜರಿದ್ದರು.