ಮಲ್ಲಶೆಟ್ಟಹಳ್ಳಿ ಶ್ರೀನಿವಾಸ್ ದೂರನ್ನು ದಾಖಲಿಸಿಕೊಂಡ ದಿಬ್ಬೂರಹಳ್ಳಿ ಠಾಣೆ ಪೊಲೀಸರು ಸರ್ಕಲ್ ಇನ್ಸ್ಪೆಕ್ಟರ್ ಎಂ.ಶ್ರೀನಿವಾಸ್ ಮಾರ್ಗದರ್ಶನದಲ್ಲಿ ಪ್ರತ್ಯೇಕ ಮೂರು ತಂಡಗಳನ್ನು ರಚಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಕಾರ್ಯಾಚರಣೆಯಲ್ಲಿ ಎಸ್.ಐ ಶ್ಯಾಮಲ, ಎಂ.ನಾಗರಾಜ್, ನರಸಿಂಹಯ್ಯ, ನಂದಕುಮಾರ್, ಮುರಳಿಕೃಷ್ಣ, ಕೃಷ್ಣಪ್ಪ, ಚಂದ್ರಶೇಖರ್ ಭಾಗವಹಿಸಿದ್ದರು.