ಈ ಸಂದರ್ಭದಲ್ಲಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ತ್ಯಾಗರಾಜು, ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಜಿಲ್ಲಾಧ್ಯಕ್ಷ ಮುರಳಿ, ತಾಲ್ಲೂಕು ಶಾಖೆ ಅಧ್ಯಕ್ಷ ಮಂಜು ಕುಮಾರ್, ಗೌರವಾಧ್ಯಕ್ಷ ಸಿ.ಎನ್ ವೆಂಕಟೇಶ್, ಉಪಾಧ್ಯಕ್ಷ ಕುಮಾರ್, ನಗರ ಸಭೆ ಸಿಬ್ಬಂದಿ ಎನ್. ನಾಗರಾಜ್, ಶಿವಶಂಕರ್, ಮಂಜುನಾಥ್, ಮುನಿಕೃಷ್ಣ, ವಿ.ಆರ್ ವೆಂಕಟೇಶ್, ಅಮರ್ ಹಾಜರಿದ್ದರು.