ನಗರದಲ್ಲಿ ಈಚೆಗೆ ಬಿಜೆಪಿ ಹಮ್ಮಿಕೊಂಡಿದ್ದ ಗ್ರಾಮ ಸ್ವರಾಜ್ ಕಾರ್ಯಕ್ರಮದಲ್ಲಿ ಮುಖಂಡರು ಕಾಂಗ್ರೆಸ್ ಪಕ್ಷವನ್ನು ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿರುವುದು ಖಂಡನೀಯ. ಮತಗಳಿಕೆಗಾಗಿ ಬಲಾಢ್ಯರ ತುಷ್ಟೀಕರಣ ಮಾಡುತ್ತಾ ಸಮಾಜದ ಶಾಂತಿ, ನೆಮ್ಮದಿ ಹಾಳು ಮಾಡುತ್ತಾ ಅನೈತಿಕ ರಾಜಕಾರಣ ಮಾಡುತ್ತಿರುವ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ ಎಂದು ದೂರಿದ್ದಾರೆ.