ಕಾರ್ಯಕ್ರಮದಲ್ಲಿ ಜಿಲ್ಲಾ ನೇಕಾರರ ಪ್ರಕೋಷ್ಠದ ಸಂಚಾಲಕರಾದ ನಾಗಭೂಷಣ್, ಸಹ ಸಂಚಾಲಕರಾದ ನಾಗೇಶ್, ಒಬಿಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆಂಜನೇಯಗೌಡ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಸಹ ಸಂಚಾಲಕರಾದ ಮಂಜು ಕಿರಣ್, ಕಾರ್ಮಿಕ ಪ್ರಕೋಷ್ಠ ಜಿಲ್ಲಾ ಸಹ ಸಂಚಾಲಕ ನರೇಶ್, ಜಿಲ್ಲಾ ಮಹಿಳಾ ಮೋರ್ಚಾ ಜಿಲ್ಲಾ ಮುಖಂಡರಾದ ಮಂಜುಳಾ ಸುರೇಶ್, ರತ್ನಮ್ಮ, ಶಾರದಮ್ಮ ಹಾಗೂ ಶಿಡ್ಲಘಟ್ಟ ತಾಲ್ಲೂಕಿನ ವಿವಿಧ ಮೋರ್ಚಾಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಹಾಜರಿದ್ದರು.