ಮಂಗಳವಾರ, 22 ಜುಲೈ 2025
×
ADVERTISEMENT
ADVERTISEMENT

ಬಾಗೇಪಲ್ಲಿ | ಬತ್ತಿದ ಅಂತರ್ಜಲ: ನೀರಿಗೆ ಹಾಹಾಕಾರ

Published : 20 ಜುಲೈ 2025, 7:08 IST
Last Updated : 20 ಜುಲೈ 2025, 7:08 IST
ಫಾಲೋ ಮಾಡಿ
Comments
ಕೆರೆ ಕುಂಟೆಗಳಿಂದ ಅಕ್ರಮವಾಗಿ ಮಣ್ಣು ತೆಗೆಯಲಾಗುತ್ತಿದೆ. ಕೆರೆಯಲ್ಲಿ ಬೃಹತ್ ಗುಂಡಿಗಳು ಬಿದ್ದಿವೆ. ಅನೇಕ ಗ್ರಾಮಗಳ ಕೆರೆಗಳನ್ನು ಅಭಿವೃದ್ಧಿಪಡಿಸಬೇಕು ಕೆರೆಗಳ ಒತ್ತುವರಿ ನಿಲ್ಲಬೇಕು.
ಶಿವಪ್ಪ, ರೈತ
ಕೆರೆಗಳ ಅಚ್ಚುಕಟ್ಟು ಪ್ರದೇಶ ಮತ್ತು ಕೆರೆ ಪಾತ್ರಗಳಲ್ಲಿ ಕಳೆ ಮತ್ತು ಮುಳ್ಳಿನ ಗಿಡ ತೆರವು ಮಾಡಬೇಕು. ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಬೇಕು. ಡೈಕ್‍ಗಳು ಚೆಕ್ ಡ್ಯಾಂ ನಿರ್ಮಾಣ ಮಾಡಬೇಕು.
ಟಿ.ರಘುನಾಥರೆಡ್ಡಿ, ರೈತ ಸಂಘ ಹಾಗೂ ಹಸಿರು ಸೇನೆ ತಾಲ್ಲೂಕು ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT