ಸ್ವಾತಂತ್ರ್ಯ ಹೋರಾಟಗಾರರ, ಮಹನೀಯರ ಕನ್ನಡ ಪುಸ್ತಕಗಳನ್ನುನೂತನ ದಂಪತಿಗಳಿಗೆ ಉಡುಗೊರೆಯಾಗಿ ನೀಡಲಾಯಿತು. ಬೌದ್ಧ ಬಿಕ್ಖು ಡಾ.ಕಲ್ಯಾಣಸಿರಿ ಭಂತೇಜಿ, ಪ್ರಗತಿಪರ ವೈದ್ಯ ಡಾ.ಅನಿಲ್ ಕುಮಾರ್ ಆವುಲಪ್ಪ, ಪ್ರಾಂತ ಕೃಷಿಕೂಲಿಕಾರ ಸಂಘಟನೆಯ ರಾಜ್ಯ ಉಪಾಧ್ಯಕ್ಷ ಎಂ.ಪಿ. ಮುನಿವೆಂಕಟಪ್ಪ, ಶಿಕ್ಷಕ ಎಚ್.ಆರ್. ಸುಬ್ರಮಣ್ಯಂ ಸೇರಿದಂತೆ ಪ್ರಗತಿಪರ ಸಂಘಟನೆಗಳ ಮುಖಂಡರು ವಿವಾಹಕ್ಕೆ ಸಾಕ್ಷಿಯಾದರು.