ಕರ್ನಾಟಕ ರೈತ ಸಂಘ ಹಾಗೂ ಹಸಿರುಸೇನೆ, ಜಿಲ್ಲಾ ರೇಷ್ಮೆ ಹಿತರಕ್ಷಣಾ ಸಮಿತಿ, ಶಾಶ್ವತ ನೀರಾವರಿ ಹೋರಾಟ ಸಮಿತಿ, ಬಯಲುಸೀಮೆ ರೈತ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಮತ್ತು ಯುವಸೇನೆ, ದ್ರಾಕ್ಷಿ ಬೆಳೆಗಾರರ ಸಂಘ, ಭೋಗ ನಂದೀಶ್ವರ ತ್ರಿಚಕ್ರ ವಾಹನ ಚಾಲಕರ ಸಂಘ, ದೇಶಪ್ರೇಮಿ ಯುವಕರ ಸಂಘ ಮತ್ತು ಭಾರತೀಯ ಕಿಸಾನ್ ಸಂಘ ಈ ಬಂದ್ಗೆ ಕೈಜೋಡಿಸಿವೆ.