ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಆಗ್ನೇಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಚಿದಾನಂದ್ ಎಂ.ಗೌಡ, ಬಿಜೆಪಿ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮರಳುಕುಂಟೆ ಕೃಷ್ಣಮೂರ್ತಿ, ಜಿಲ್ಲಾ ಪ್ರಭಾರಿ ಕಾಂತರಾಜ್, ಮುಖಂಡ ಮುರಳೀಧರ್ ಸಭೆಯಲ್ಲಿ ಉಪಸ್ಥಿತರಿದ್ದರು.