<p><strong>ಚಿಕ್ಕಬಳ್ಳಾಪುರ: </strong>ತಾಲ್ಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ್ರಮರದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 13 ಸ್ಥಾನಗಳ ಪೈಕಿ 10 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಅಭ್ಯರ್ಥಿಗಳು ಗೆಲುವು ಸಾಧಿಸಿದರು.</p>.<p>ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ನೂತನ ನಿರ್ದೇಶಕರಾಗಿ ಟಿ.ಪಿ ಮುನಿರೆಡ್ಡಿ, ಲಕ್ಷ್ಮೀಪತಿ ಟಿ.ಪಿ, ಟಿ.ವಿ.ಕೃಷ್ಣಪ್ಪ, ವೆಂಕಟೇಶ್ ಎಸ್. ಟಿ.ಎನ್.ಚೆನ್ನಕೇಶವಪ್ಪ, ಟಿ.ಕೆ.ಮಂಜುನಾಥ, ಆರ್.ನಾಗರಾಜು, ಟಿ.ಜಿ.ದೇವರಾಜು ಟಿ.ಎನ್.ಶ್ರೀನಿವಾಸ್, ಮಂಜುಳ ಆಯ್ಕೆಯಾದರು.</p>.<p>ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಅವರು ತಾಂಡ್ರಮರದಹಳ್ಳಿ ಗ್ರಾಮದ ಮುಖಂಡರಾದ ದೇವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಆಟೋ ಮುನಿರಾಜು, ಕೆಂಪಣ್ಣ, ಮುನಿರಾಮಯ್ಯ, ನಾರಾಯಣಸ್ವಾಮಿ, ರಘು, ನಾರಾಯಣಸ್ವಾಮಿ, ಕಣಜೇನಹಳ್ಳಿ ಆನಂದ್ ಅವರು ನೂತನ ನಿರ್ದೇಶಕರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ತಾಲ್ಲೂಕಿನ ಪಟ್ರೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಂಡ್ರಮರದಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ 13 ಸ್ಥಾನಗಳ ಪೈಕಿ 10 ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ 10 ಅಭ್ಯರ್ಥಿಗಳು ಗೆಲುವು ಸಾಧಿಸಿದರು.</p>.<p>ಚುನಾವಣೆಯಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಿಗೆ ಒಂದೇ ಒಂದು ಸ್ಥಾನ ಗೆಲ್ಲಲು ಸಾಧ್ಯವಾಗಲಿಲ್ಲ. ನೂತನ ನಿರ್ದೇಶಕರಾಗಿ ಟಿ.ಪಿ ಮುನಿರೆಡ್ಡಿ, ಲಕ್ಷ್ಮೀಪತಿ ಟಿ.ಪಿ, ಟಿ.ವಿ.ಕೃಷ್ಣಪ್ಪ, ವೆಂಕಟೇಶ್ ಎಸ್. ಟಿ.ಎನ್.ಚೆನ್ನಕೇಶವಪ್ಪ, ಟಿ.ಕೆ.ಮಂಜುನಾಥ, ಆರ್.ನಾಗರಾಜು, ಟಿ.ಜಿ.ದೇವರಾಜು ಟಿ.ಎನ್.ಶ್ರೀನಿವಾಸ್, ಮಂಜುಳ ಆಯ್ಕೆಯಾದರು.</p>.<p>ಈ ಸಂದರ್ಭದಲ್ಲಿ ಕೋಚಿಮುಲ್ ಮಾಜಿ ಅಧ್ಯಕ್ಷ ಕೆ.ವಿ.ನಾಗರಾಜ್ ಅವರು ತಾಂಡ್ರಮರದಹಳ್ಳಿ ಗ್ರಾಮದ ಮುಖಂಡರಾದ ದೇವರಾಜು, ಗ್ರಾಮ ಪಂಚಾಯಿತಿ ಸದಸ್ಯರಾದ ಮಹೇಶ್, ಆಟೋ ಮುನಿರಾಜು, ಕೆಂಪಣ್ಣ, ಮುನಿರಾಮಯ್ಯ, ನಾರಾಯಣಸ್ವಾಮಿ, ರಘು, ನಾರಾಯಣಸ್ವಾಮಿ, ಕಣಜೇನಹಳ್ಳಿ ಆನಂದ್ ಅವರು ನೂತನ ನಿರ್ದೇಶಕರನ್ನು ಅಭಿನಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>