ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಮಲಿಂಗಪ್ಪ, ಬೆಂಗಳೂರು ಗ್ರಾಮಾಂತರ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಕಾಂತರಾಜ್, ನಗರ ಮಂಡಲ ಅಧ್ಯಕ್ಷ ವಿ.ಶ್ರೀನಿವಾಸ್, ಉಪಾಧ್ಯಕ್ಷ ಬಿ.ವಿ.ಆನಂದ್, ಮುರಳಿ, ಕಾರ್ಯದರ್ಶಿ ಶ್ರೀನಿವಾಸ್, ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸಿ.ಎಸ್.ಮಂಜುನಾಥ್, ಒಬಿಸಿ ನಗರ ಅಧ್ಯಕ್ಷ ಬಾಲಕೃಷ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಎಚ್.ಕೆ.ಲಕ್ಷ್ಮಿಪತಿ, ಜಿಲ್ಲಾ ಕಾರ್ಯದರ್ಶಿ ಆರ್.ಎನ್. ಅಶೋಕ್, ಜಿಲ್ಲಾ ಮಾಧ್ಯಮ ಪ್ರಮುಖ್ ವಿ.ಮಧುಚಂದ್ರ, ಸಹ ವಕ್ತಾರ ರಾಮಣ್ಣ, ರಾಷ್ಟ್ರೀಯ ಪರಿಷತ್ ಸದಸ್ಯ ಲಕ್ಷ್ಮಿನಾರಾಯಣ ಗುಪ್ತ, ಹಿರಿಯ ಮುಖಂಡ ಬೈರೇಗೌಡ, ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಕಲಾ ನಾಗರಾಜ್, ಸುಮಿತ್ರಾ ಇತರರು ಇದ್ದರು.