ರಾಜ್ಯ ಉಪಧ್ಯಕ್ಷ ಕಿರಣ್ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಗಜೇಂದ್ರನಾಯಕ್, ಗೌರವಾಧ್ಯಕ್ಷ ಜೆ.ವಿ.ದಿನೇಶ್ ಬಾಬು, ರಾಜ್ಯ ಕಾರ್ಯದರ್ಶಿ ಹರೀಶ್, ಸಂಚಾಲಕ ಮುರಳಿ, ರಾಜ್ಯ ಸದಸ್ಯ ಸಂತೋಷ್, ಜಿಲ್ಲಾ ಅಧ್ಯಕ್ಷ ಜಿ.ನಾಯಕ್, ತಾಲ್ಲೂಕು ಅಧ್ಯಕ್ಷ ಪ್ರದೀಪ್ ಜಾನಿ, ಚೌಡಸಂದ್ರ ಶ್ರೀನಿವಾಸ್, ಗೋಪಾಲ್ ಹಾಜರಿದ್ದರು.