ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಇಂದು ರಕ್ತದಾನ ಶಿಬಿರ

Last Updated 27 ಆಗಸ್ಟ್ 2021, 3:13 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಕೆ.ಬಿ. ಪಿಳ್ಳಪ್ಪ ಸ್ಮಾರಕ ದತ್ತಿ ಹಾಗೂ ಭಾರತೀಯ ರೆಡ್‌ಕ್ರಾಸ್ ಜಿಲ್ಲಾ ರಕ್ತನಿಧಿ ಕೇಂದ್ರದಿಂದ ನಗರದ ಎಂ.ಜಿ. ರಸ್ತೆಯ ಕೆ.ಬಿ.ಪಿಳ್ಳಪ್ಪ ವಾಣಿಜ್ಯ ಸಂಕೀರ್ಣದಲ್ಲಿ ಶುಕ್ರವಾರ (ಆ.27) ಬೆಳಿಗ್ಗೆ 9ರಿಂದ ಮಧ್ಯಾಹ್ನ 2ರವರೆಗೆ ರಕ್ತದಾನ ಶಿಬಿರ ನಡೆಯಲಿದೆ.

ಮಾಜಿ ಶಾಸಕ ಕೆ.ಬಿ. ಪಿಳ್ಳಪ್ಪ ಅವರ ಪುಣ್ಯಸ್ಮರಣೆ ಅಂಗವಾಗಿ ಈ ಶಿಬಿರ ಹಮ್ಮಿಕೊಳ್ಳಲಾಗಿದೆ. ಕೆ.ಬಿ.‍ ಪಿಳ್ಳಪ್ಪ ಅವರ ಅಭಿಮಾನಿಗಳು ಮತ್ತು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಶಿಬಿರದಲ್ಲಿ ಪಾಲ್ಗೊಂಡ ರಕ್ತದಾನ ಮಾಡಬೇಕು ಎಂದು ಸಂಘಟಕರು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT