‘ಎಲ್ಲ ದಾನಗಳಲ್ಲೇ ರಕ್ತದಾನ ಶ್ರೇಷ್ಠದಾನ. ರಕ್ತದಾನ ಮಾಡುವುದು ಒಳ್ಳೆಯ ಕಾರ್ಯ. ರಕ್ತದಾನ ಮತ್ತೊಬ್ಬರ ಜೀವ ಉಳಿಸುವ ಜೊತೆಗೆ ವ್ಯಕ್ತಿಯು ಆರೋಗ್ಯವಂತ ಜೀವನ ನಡೆಸಬಹುದು’ ಎಂದರು. ವಿಷ್ಣು ಸೇನಾ ಸಮಿತಿ ಜಿಲ್ಲಾ ಘಟಕ ಉಪಾಧ್ಯಕ್ಷ ವಾಸು, ಕಾರ್ಯದರ್ಶಿ ನರೇಂದ್ರ ಬಾಬು, ರಾಜೇಶ್, ಮುಖಂಡರಾದ ರಾಜು, ಗಣೇಶ್, ನರೇಶ್, ಕಿರಣ್, ಮುರಳಿ ಹಾಜರಿದ್ದರು.