<p><strong>ಗೌರಿಬಿದನೂರು:</strong> ‘ಮರ್ಯಾದೆಯಾಗಿ ಸುಧಾಕರ್ಗೆ ಮತ ನೀಡಿ ಇಲ್ಲದಿದ್ದರೆ ಶಾಂತಿ ಕದಡುತ್ತದೆ’ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿಯಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಹೇಳಿದರು.</p>.<p>ತಾಲ್ಲೂಕಿನ ಹಳೇಹಳ್ಳಿ, ಪುರ, ಜರಬಂಡಹಳ್ಳಿಯಲ್ಲಿ ಅವರು ಸುಧಾಕರ್ ಪರ ಮತಯಾಚಿಸಿದರು.</p>.<p>‘ಸುಧಾಕರ್ ನನಗೆ ಒಳ್ಳೆಯ ಸ್ನೇಹಿತರು. ಅವರು ವಿದ್ಯಾವಂತ ಹಾಗೂ ಬುದ್ಧಿವಂತ ರಾಜಕಾರಣಿ. ನನ್ನ ಅಭಿಮಾನಿಗಳು ತಪ್ಪದೆ ಸುಧಾಕರ್ ಅವರಿಗೆ ಮತ ನೀಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗೌರಿಬಿದನೂರು:</strong> ‘ಮರ್ಯಾದೆಯಾಗಿ ಸುಧಾಕರ್ಗೆ ಮತ ನೀಡಿ ಇಲ್ಲದಿದ್ದರೆ ಶಾಂತಿ ಕದಡುತ್ತದೆ’ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಂಚೇನಹಳ್ಳಿಯಲ್ಲಿ ಭಾನುವಾರ ನಡೆದ ಪ್ರಚಾರ ಸಭೆಯಲ್ಲಿ ತೆಲುಗು ಹಾಸ್ಯನಟ ಬ್ರಹ್ಮಾನಂದಂ ಹೇಳಿದರು.</p>.<p>ತಾಲ್ಲೂಕಿನ ಹಳೇಹಳ್ಳಿ, ಪುರ, ಜರಬಂಡಹಳ್ಳಿಯಲ್ಲಿ ಅವರು ಸುಧಾಕರ್ ಪರ ಮತಯಾಚಿಸಿದರು.</p>.<p>‘ಸುಧಾಕರ್ ನನಗೆ ಒಳ್ಳೆಯ ಸ್ನೇಹಿತರು. ಅವರು ವಿದ್ಯಾವಂತ ಹಾಗೂ ಬುದ್ಧಿವಂತ ರಾಜಕಾರಣಿ. ನನ್ನ ಅಭಿಮಾನಿಗಳು ತಪ್ಪದೆ ಸುಧಾಕರ್ ಅವರಿಗೆ ಮತ ನೀಡಬೇಕು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>