ರಥದಲ್ಲಿ ಬ್ರಾಹ್ಮಿಣಿದೇವಿ ದೇವಿ ಮೂರ್ತಿ ಪ್ರತಿಷ್ಠಾಪಿಸಿ, ಮಂಗಳವಾದ್ಯಗಳೊಂದಿಗೆ ಊರಿನಲ್ಲಿ ಪ್ರದಕ್ಷಿಣೆ ಮಾಡಲಾಯಿತು. ಭಕ್ತರು ಹೆಜ್ಜೆಗೊಂದು ತೆಂಗಿನಕಾಯಿ ಒಡೆದು ಹರಕೆ ತೀರಿಸಿದರು. ಉಯ್ಯಾಲೋತ್ಸವ ಮತ್ತಿತರ ಧಾರ್ಮಿಕ ಕಾರ್ಯ ನಡೆದವು. ಮಾತಾ ಮಹಾದೇವಿ ಭಕ್ತಮಂಡಲಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.