ಈ ಬಗ್ಗೆ ವಿ.ಸಂಜಯ್ ಕೃಷ್ಣ ಎಂಬುವವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಈಗಾಗಲೇ ₹35 ಸಾವಿರವನ್ನು ಚೇತನ್ ಪಡೆದಿದ್ದರು. ಸೋಮವಾರ ಜಿಲ್ಲಾಡಳಿತ ಭವನದಲ್ಲಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಕಚೇರಿಯಲ್ಲಿಯೇ ₹25 ಸಾವಿರ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿದ್ದಾರೆ.
ಲೋಕಾಯುಕ್ತ ಇನ್ಸ್ಪೆಕ್ಟರ್ ಶಿವಕುಮಾರ್ ಹಾಗೂ ಮೋಹನ್ ಕಾರ್ಯಾಚರಣೆಯ ನೇತೃತ್ವವಹಿಸಿದ್ದರು.