ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಫೌಜಿಯಾ ತರನ್ನುಮ್, ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಉಪ ವಿಭಾಗಾಧಿಕಾರಿ ರಘುನಂದನ್, ನಗರ ಯೋಜನಾ ಕೋಶದ ಯೋಜನಾ ನಿರ್ದೇಶಕಿ ರೇಣುಕಾ, ಜಿಲ್ಲೆಯ ಪರಿಸರ ಅಧಿಕಾರಿ ಮಧುಸೂದನ್, ಸಹಾಯಕ ಅಧಿಕಾರಿ ವಿಜಯಾ ಸಭೆಯಲ್ಲಿ ಉಪಸ್ಥಿತರಿದ್ದರು.