<p><strong>ಚಿಕ್ಕಬಳ್ಳಾಪುರ</strong>: ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ನಂದಿಗಿರಿಧಾಮ ಮತ್ತು ಪ್ರಸಿದ್ದ ಚಾರಣತಾಣ ಸ್ಕಂದಗಿರಿಗೆ ಜು.3ರ ಮಧ್ಯಾಹ್ನ 2ರವರೆಗೆ ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. </p><p>ಈ ಅವಧಿಯಲ್ಲಿ ಗಿರಿಧಾಮದಲ್ಲಿನ ವಸತಿ ನಿಲಯದ ಕೊಠಡಿಗಳನ್ನು ಕಾಯ್ದಿರಿಸುವಿಕೆಯನ್ನೂ ನಿಷೇಧಿಸಲಾಗಿದೆ.</p>. <p>ನದಿ ಗ್ರಾಮದ ಭೋಗನಂದೀಶ್ವರ ದೇಗುಲಕ್ಕೆ ಬುಧವಾರ ಮಧ್ಯಾಹ್ನ 2ರವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ</strong>: ಸಚಿವ ಸಂಪುಟ ಸಭೆ ನಡೆಯುವ ಹಿನ್ನೆಲೆಯಲ್ಲಿ ನಂದಿಗಿರಿಧಾಮ ಮತ್ತು ಪ್ರಸಿದ್ದ ಚಾರಣತಾಣ ಸ್ಕಂದಗಿರಿಗೆ ಜು.3ರ ಮಧ್ಯಾಹ್ನ 2ರವರೆಗೆ ಪ್ರವಾಸಿಗರು ಹಾಗೂ ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ. </p><p>ಈ ಅವಧಿಯಲ್ಲಿ ಗಿರಿಧಾಮದಲ್ಲಿನ ವಸತಿ ನಿಲಯದ ಕೊಠಡಿಗಳನ್ನು ಕಾಯ್ದಿರಿಸುವಿಕೆಯನ್ನೂ ನಿಷೇಧಿಸಲಾಗಿದೆ.</p>. <p>ನದಿ ಗ್ರಾಮದ ಭೋಗನಂದೀಶ್ವರ ದೇಗುಲಕ್ಕೆ ಬುಧವಾರ ಮಧ್ಯಾಹ್ನ 2ರವರೆಗೆ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>