ಕೋವಿಡ್ ಎರಡನೇ ಅಲೆ ವ್ಯಾಪಕವಾಗುತ್ತಿದೆ. ತಿರುಮಲಾಪುರ ಜಾತ್ರೆಯು ಪ್ರತಿವರ್ಷ ವೈಭವದಿಂದ ನಡೆಯುತ್ತಿದ್ದು ಸಾವಿರಾರು ಜನರು ಸೇರುತ್ತಾರೆ. ಈ ಬಾರಿ ಕೇವಲ 500 ಜನರಿಗೆ ಮಾತ್ರ ಅವಕಾಶವಿದೆ. ರಾತ್ರಿವೇಳೆಯಲ್ಲಿ ಜಾತ್ರೆ ನಡೆಯುವುದರಿಂದ ಮಾರ್ಗಸೂಚಿಯಂತೆ ಜನರನ್ನು ನಿಯಂತ್ರಿಸಲು ತೊಂದರೆಯಾಗುತ್ತದೆ ಎಂದು ತಿಳಿಸಿದ್ದಾರೆ.