ಶುಕ್ರವಾರ, 23 ಜನವರಿ 2026
×
ADVERTISEMENT
ADVERTISEMENT

ಚೇಳೂರು| ಸರ್ವರ್ ಸಮಸ್ಯೆ: ಪಡಿತರ ಪಡೆಯಲು ಪರದಾಟ; ದಿನವಿಡೀ ಕಾಯುವ ಸ್ಥಿತಿ

Published : 23 ಜನವರಿ 2026, 6:27 IST
Last Updated : 23 ಜನವರಿ 2026, 6:27 IST
ಫಾಲೋ ಮಾಡಿ
Comments
20ರ ನಂತರ ಸಮಸ್ಯೆ: ರಾಜ್ಯಮಟ್ಟದ ಸಮಸ್ಯೆ ಇದೆ. ತಿಂಗಳ 19ನೇ ತಾರೀಕಿನೊಳಗೆ ಸರ್ವರ್ ಸಮಸ್ಯೆ ಇರುವುದಿಲ್ಲ. 20ನೇ ತಾರೀಕಿನ ಮೇಲೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತಿದೆ. ಸರಿಪಡಿಸುವ ಕೆಲಸವೂ ಆಗುತ್ತಿದೆ. ನಿಯಮ ಉಲ್ಲಂಘನೆಗೆ ಮಾಡಿ ಪಡಿತರ ವಿತರಿಸುವ ನ್ಯಾಯಬೆಲೆ ಅಂಗಡಿ ಡೀಲರ್‌ಗಳಿಗೆ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
ಪುಷ್ಪಾ ಆಹಾರ ನಿರೀಕ್ಷಕರು ಬಾಗೇಪಲ್ಲಿ
ದಿನವಿಡೀ ಕಾಯುವ ಸ್ಥಿತಿ: ನಿತ್ಯ ಕೂಲಿ ಮಾಡಿ ಜೀವನ ಸಾಗಿಸುವ ನಾವು ಸರ್ವರ್ ಸಮಸ್ಯೆಯಿಂದ ದಿನವಿಡೀ ನ್ಯಾಯಬೆಲೆ ಅಂಗಡಿ ಮುಂದೆ ನಿಂತು ಕಾಯಬೇಕಾದ ಪರಿಸ್ಥಿತಿ ಇದೆ. ನಮಗೆ ಕೂಲಿ ಹಾಗೂ ಪಡಿತರ ಎರಡೂ ಇಲ್ಲದಾಗಿದೆ.
ನರಸಮ್ಮ ಶಿವಪುರ ನಿವಾಸಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT