ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ ಜಿಲ್ಲೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ

Last Updated 27 ಆಗಸ್ಟ್ 2021, 3:06 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಾಲ್ಲೂಕಿನ ಮುದ್ದೇನಹಳ್ಳಿಯ ಸತ್ಯಸಾಯಿ ಗ್ರಾಮದಲ್ಲಿ ಪ್ರಶಾಂತಿ ಬಾಲಮಂದಿರ ಟ್ರಸ್ಟ್ ನಿರ್ಮಿಸಿರುವ 300 ಹಾಸಿಗೆಗಳ ಸತ್ಯಸಾಯಿ ಸರಳ ಸ್ಮಾರಕ ಆಸ್ಪತ್ರೆ ಮತ್ತು ಮಕ್ಕಳ ತೀವ್ರ ನಿಗಾ ಘಟಕವನ್ನು ಶುಕ್ರವಾರ ಬೆಳಿಗ್ಗೆ 12ಕ್ಕೆ ಉದ್ಘಾಟಿಸುವರು.

ನಂತರ ಮುದ್ದೇನಹಳ್ಳಿ ಗ್ರಾಮದಲ್ಲಿ ಭಾರತ ರತ್ನ ಸರ್‌ ಎಂ. ವಿಶ್ವೇಶ್ವರಯ್ಯ ಅವರ ಸಮಾಧಿ ಸ್ಥಳಕ್ಕೆ ಭೇಟಿ ಗೌರವಸಲ್ಲಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT