‘ಮತ ಎಣಿಕೆ ಕೇಂದ್ರದ ಒಳಗೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಅಭ್ಯರ್ಥಿಗಳು ಎಣಿಕೆ ಮೇಲ್ವಿಚಾರಕರು ಮೊಬೈಲ್ ಫೋನ್ಗಳನ್ನು ತರುವುದು, ಬಳಕೆ ಮಾಡುವುದು ನಿಷೇಧಿಸಲಾಗಿದೆ. ಯಾರೂ ಮೊಬೈಲ್ ತರಕೂಡದು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಆರತಿ ಆನಂದ್, ಚುನಾವಣಾಧಿಕಾರಿ ಎ.ಎನ್. ರಘುನಂದನ್, ಡಿವೈಎಸ್ಪಿ ರವಿಶಂಕರ್, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ನೋಮೇಶ್ ಕುಮಾರ್ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.