<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ಕುಪ್ಪಹಳ್ಳಿಯ ನಂಜುಂಡಪ್ಪ ಅವರ ಜಮೀನಿನಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ನಂಜುಂಡಪ್ಪ ಮಾತನಾಡಿ, ‘ನನ್ನ ಜಮೀನಿನನ್ನು ಅನ್ಯಾಯವಾಗಿ ಕೆಲವರು ಅತಿಕ್ರಮಿಸಲು ಬಂದಿದ್ದರು. ಆಗ ಅಂಬೇಡ್ಕರ್ ಅವರ ಫಲಕ ಅಳವಡಿಸಿದ್ದೆ. ಈ ಫಲಕ ಕಾನೂನಿನ ಅರಿವು ಮೂಡಿಸಿತು. ನನ್ನ ಜಮೀನಿನ ಸುರಕ್ಷತೆಯನ್ನು ಕಾಯ್ದುಕೊಳ್ಳಲಾಯಿತು. ಆದ್ದರಿಂದ ಜಮೀನಿನಲ್ಲಿ ಪ್ರತಿ ವರ್ಷ ಅಂಬೇಡ್ಕರ್ ಜಯಂತಿ ಆಚರಿಸುತ್ತೇವೆ’ ಎಂದರು.</p>.<p>ಶಿಕ್ಷಕ ಮಂಜುನಾಥ್ ಮಾತನಾಡಿ, ಅಂಬೇಡ್ಕರ್ ಅವರ ಸಂವಿಧಾನದ ಕಾರಣ ಸಾವಿರಾರು ಕುಟುಂಬಗಳು ಕಾನೂನಿನ ಚೌಕಟ್ಟಿನಲ್ಲಿ ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ಪ್ರತಿಯೊಬ್ಬರೂ ಕಾನೂನುಗಳನ್ನು ತಿಳಿಯಬೇಕು ಎಂದು ಮನವಿ ಮಾಡಿದರು.</p>.<p>ವೆಂಕಟಮ್ಮ, ಗೌರಿಶಂಕರ್, ಭವಾನಿ, ಪನ್ವಿತ್, ಗುರುಚರಣ್, ಡೇರಿ ಮುನಿಯಪ್ಪ, ವೆಂಕಟಮ್ಮ, ವೆಂಕಟಪ್ಪ, ಶಿಕ್ಷಕಿ ಸುಶೀಲಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-16-1729532127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ತಾಲ್ಲೂಕಿನ ಕುಪ್ಪಹಳ್ಳಿಯ ನಂಜುಂಡಪ್ಪ ಅವರ ಜಮೀನಿನಲ್ಲಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ನಂಜುಂಡಪ್ಪ ಮಾತನಾಡಿ, ‘ನನ್ನ ಜಮೀನಿನನ್ನು ಅನ್ಯಾಯವಾಗಿ ಕೆಲವರು ಅತಿಕ್ರಮಿಸಲು ಬಂದಿದ್ದರು. ಆಗ ಅಂಬೇಡ್ಕರ್ ಅವರ ಫಲಕ ಅಳವಡಿಸಿದ್ದೆ. ಈ ಫಲಕ ಕಾನೂನಿನ ಅರಿವು ಮೂಡಿಸಿತು. ನನ್ನ ಜಮೀನಿನ ಸುರಕ್ಷತೆಯನ್ನು ಕಾಯ್ದುಕೊಳ್ಳಲಾಯಿತು. ಆದ್ದರಿಂದ ಜಮೀನಿನಲ್ಲಿ ಪ್ರತಿ ವರ್ಷ ಅಂಬೇಡ್ಕರ್ ಜಯಂತಿ ಆಚರಿಸುತ್ತೇವೆ’ ಎಂದರು.</p>.<p>ಶಿಕ್ಷಕ ಮಂಜುನಾಥ್ ಮಾತನಾಡಿ, ಅಂಬೇಡ್ಕರ್ ಅವರ ಸಂವಿಧಾನದ ಕಾರಣ ಸಾವಿರಾರು ಕುಟುಂಬಗಳು ಕಾನೂನಿನ ಚೌಕಟ್ಟಿನಲ್ಲಿ ತಮ್ಮ ಆಸ್ತಿಯನ್ನು ಉಳಿಸಿಕೊಳ್ಳಲು ಸಾಧ್ಯವಾಗಿದೆ. ಪ್ರತಿಯೊಬ್ಬರೂ ಕಾನೂನುಗಳನ್ನು ತಿಳಿಯಬೇಕು ಎಂದು ಮನವಿ ಮಾಡಿದರು.</p>.<p>ವೆಂಕಟಮ್ಮ, ಗೌರಿಶಂಕರ್, ಭವಾನಿ, ಪನ್ವಿತ್, ಗುರುಚರಣ್, ಡೇರಿ ಮುನಿಯಪ್ಪ, ವೆಂಕಟಮ್ಮ, ವೆಂಕಟಪ್ಪ, ಶಿಕ್ಷಕಿ ಸುಶೀಲಾ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260415-16-1729532127</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>