<p>ಚಿಕ್ಕಬಳ್ಳಾಪುರ: ಆರ್ಯವೈಶ್ಯ ಮಂಡಳಿ, ಪೇಟೆ ಆಂಜನೇಯ ದೇವಾಲಯ ಸಮಿತಿ, ವಾಸವಿ ದೇವಾಲಯ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆಯಿಂದ ನಗರದಲ್ಲಿ ಗುರುವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತ ಸಂಗ್ರಹವಾಯಿತು.</p>.<p>ರಕ್ತದಾನವು ಅಮೂಲವಾದ ಜೀವವನ್ನು ಉಳಿಸುತ್ತದೆ. ಈ ಹಿಂದೆ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳು ಇದ್ದವು. ರಕ್ತದಾನದಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಆರ್ಯವೈಶ್ಯ ಮಂಡಳಿ ಪದಾಧಿಕಾರಿಗಳು ತಿಳಿಸಿದರು.</p>.<p>ಮಂಡಳಿಯ ಸೂರ್ಯನಾರಾಯಣಶೆಟ್ಟಿ, ಬಿ.ವಿ.ಗಣೇಶ್, ಬಿ.ಎ.ಬದರೀನಾಥ್, ಲಕ್ಷ್ಮಿರಾಮ್, ರಾಣಿ ಪ್ರಭಾಕರ್ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-16-1157717992</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಆರ್ಯವೈಶ್ಯ ಮಂಡಳಿ, ಪೇಟೆ ಆಂಜನೇಯ ದೇವಾಲಯ ಸಮಿತಿ, ವಾಸವಿ ದೇವಾಲಯ ಮತ್ತು ಭಾರತೀಯ ರೆಡ್ಕ್ರಾಸ್ ಸಂಸ್ಥೆಯಿಂದ ನಗರದಲ್ಲಿ ಗುರುವಾರ ನಡೆದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ 75 ಯುನಿಟ್ ರಕ್ತ ಸಂಗ್ರಹವಾಯಿತು.</p>.<p>ರಕ್ತದಾನವು ಅಮೂಲವಾದ ಜೀವವನ್ನು ಉಳಿಸುತ್ತದೆ. ಈ ಹಿಂದೆ ರಕ್ತದಾನದ ಬಗ್ಗೆ ತಪ್ಪು ಕಲ್ಪನೆಗಳು ಇದ್ದವು. ರಕ್ತದಾನದಿಂದ ಯಾವುದೇ ಸಮಸ್ಯೆ ಇಲ್ಲ ಎಂದು ಆರ್ಯವೈಶ್ಯ ಮಂಡಳಿ ಪದಾಧಿಕಾರಿಗಳು ತಿಳಿಸಿದರು.</p>.<p>ಮಂಡಳಿಯ ಸೂರ್ಯನಾರಾಯಣಶೆಟ್ಟಿ, ಬಿ.ವಿ.ಗಣೇಶ್, ಬಿ.ಎ.ಬದರೀನಾಥ್, ಲಕ್ಷ್ಮಿರಾಮ್, ರಾಣಿ ಪ್ರಭಾಕರ್ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260417-16-1157717992</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>