<p><strong>ಚಿಕ್ಕಬಳ್ಳಾಪುರ: </strong>ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕು ಗಡಿಯಲ್ಲಿರುವ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ಕತ್ತರಿಸಲಾಗಿದೆ. </p><p>ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಸ್ವಕ್ಷೇತ್ರ ಚಿಂತಾಮಣಿಯ ಸುಪ್ರೀತ್ ಏ.23ರಂದು ನಾಗಾರ್ಜುನ ಕಾಲೇಜಿನ ಕೇಂದ್ರಕ್ಕೆ ಸಿಇಟಿ ಪರೀಕ್ಷೆ ಬರೆಯಲು ಬಂದಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ಕತ್ತರಿಸಿದ್ದಾರೆ.</p><p>ಘಟನೆ ಖಂಡಿಸಿ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿ ತಾಯಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ: </strong>ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯ ಮತ್ತು ಚಿಕ್ಕಬಳ್ಳಾಪುರ ತಾಲ್ಲೂಕು ಗಡಿಯಲ್ಲಿರುವ ನಾಗಾರ್ಜುನ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿಯ ಜನಿವಾರ ಕತ್ತರಿಸಲಾಗಿದೆ. </p><p>ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರ ಸ್ವಕ್ಷೇತ್ರ ಚಿಂತಾಮಣಿಯ ಸುಪ್ರೀತ್ ಏ.23ರಂದು ನಾಗಾರ್ಜುನ ಕಾಲೇಜಿನ ಕೇಂದ್ರಕ್ಕೆ ಸಿಇಟಿ ಪರೀಕ್ಷೆ ಬರೆಯಲು ಬಂದಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿ ಜನಿವಾರ ಕತ್ತರಿಸಿದ್ದಾರೆ.</p><p>ಘಟನೆ ಖಂಡಿಸಿ ಚಿಂತಾಮಣಿ ತಾಲ್ಲೂಕಿನ ಬ್ರಾಹ್ಮಣ ಸಮುದಾಯದ ಮುಖಂಡರು ಮತ್ತು ವಿದ್ಯಾರ್ಥಿ ತಾಯಿ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲು ಮುಂದಾಗಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>