ಮಂಗಳವಾರ, 24 ಫೆಬ್ರುವರಿ 2026
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರದಲ್ಲಿ ‘ಮನರೇಗಾ ಬಚಾವೋ’ ಸಮಾವೇಶ: ಮಣ್ಣು ಹೊತ್ತು ಚಾಲನೆ

Published : 24 ಫೆಬ್ರುವರಿ 2026, 1:01 IST
Last Updated : 24 ಫೆಬ್ರುವರಿ 2026, 1:01 IST
ಫಾಲೋ ಮಾಡಿ
Comments
ಶ್ರಮಿಕರು ಕೂಲಿ ಕಾರ್ಮಿಕರನ್ನು ಕೇಂದ್ರ ಸರ್ಕಾರ ಶ್ರೀಮಂತರಿಗೆ ಅಡವಿಟ್ಟಿದೆ. ಈಗ ಎಚ್ಚೆತ್ತುಕೊಳ್ಳದಿದ್ದರೆ ಮಾರುತ್ತಾರೆ. ಹಳ್ಳಿಗಳು ಕೂಲಿ ಕಾರ್ಮಿಕರ ಉಳಿವಿಗೆ ಈ ಸಂಗ್ರಾಮ ಅನಿವಾರ್ಯ
ರಣದೀಪ್‌ಸಿಂಗ್ ಸುರ್ಜೇವಾಲ ರಾಜ್ಯ ಕಾಂಗ್ರೆಸ್ ಉಸ್ತುವಾರಿ
ನರೇಗಾದಿಂದ ಕೆಲಸ ಮಾಡಿಕೊಡುವರು ಎಂದು ಪಂಚಾಯಿತಿ ಸದಸ್ಯರಿಗೆ ಕಿಮ್ಮತ್ತು ಇತ್ತು. ಈಗ ಕೇಂದ್ರ ಸರ್ಕಾರ ಪಂಚಾಯಿತಿ ಸದಸ್ಯರಿಗೆ ಕಿಮ್ಮತ್ತು ದೊರೆಯದಂತೆ ಮಾಡಿದೆ
ಕೃಷ್ಣಬೈರೇಗೌಡ ಸಚಿವ
ಎಲ್ಲ ಗ್ರಾ.ಪಂ ಹೆಸರಿನ ಮುಂದೆ ‘ಮಹಾತ್ಮ ಗಾಂಧಿ’ ಹೆಸರು
ಮನರೇಗಾ ಹೆಸರು ಬದಲಾಯಿಸಿದ ಕೇಂದ್ರ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯ ಕಾಂಗ್ರೆಸ್‌ ಹೊಸ ತಂತ್ರ ರೂಪಿಸಿದೆ. ‘ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿಗಳ ಹೆಸರಿನ ಮುಂದೆ ‘ಮಹಾತ್ಮ ಗಾಂಧಿ’ ಅವರ ಹೆಸರು ಸೇರಿಸಲು ತೀರ್ಮಾನಿಸಿದ್ದೇವೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಎರಡನೇ ಬಾರಿ ಗಾಂಧೀಜಿ ಹತ್ಯೆ: ಎಐಸಿಸಿ ಕಾರ್ಯದರ್ಶಿ ಮಯೂರ
1948ರಲ್ಲಿ ನಾಥೂರಾಮ್ ಗೋಡ್ಸೆ ಗಾಂಧೀಜಿಯವರನ್ನು ಹತ್ಯೆ ಮಾಡಿದರೆ; ಈಗ ನರೇಂದ್ರ ಮೋದಿಯವರು ಗಾಂಧೀಜಿಯವರ ಹೆಸರಿನ ನರೇಗಾ ಯೋಜನೆ ರದ್ದುಗೊಳಿಸಿ ವಿಬಿ ಜಿ ರಾಮ್ ‌ಜಿ ಜಾರಿ ಮಾಡುವ ಮೂಲಕ ಗಾಂಧೀಜಿಯವರನ್ನು ಎರಡನೇ ಬಾರಿ ಹತ್ಯೆ ಮಾಡಿದ್ದಾರೆ ಎಂದು ಎಐಸಿಸಿ ಕಾರ್ಯದರ್ಶಿ ಮಯೂರ ಜಯಕುಮಾರ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT