ಇದೇ ವೇಳೆ ಮಾತನಾಡಿದ ಅವರು, ‘ರೈತರು ಬೆಳೆಯುವ ಸಿರಿಧಾನ್ಯಗಳಿಗೆ ಜಿಲ್ಲೆಯಲ್ಲಿ ಹೊಸದಾಗಿ ಒಂದು ಬ್ರ್ಯಾಂಡ್ ರೂಪ ನೀಡಿ ರಫ್ತಿಗೆ ಉತ್ತೇಜನ ನೀಡಲಾಗುವುದು’ ಎಂದು ಭರವಸೆ ನೀಡಿದರು.
ಬಳಿಕ ಎಸ್ಸಿ, ಎಸ್ಟಿ ಕಾಲೊನಿಗಳಿಗೆ ಭೇಟಿ ನೀಡಿ ದ್ದು, ಗ್ರಾಮಸ್ಥರ ಅಹವಾಲು ಆಲಿಸುತ್ತಿದ್ದಾರೆ. ವಿವಿಧ ಇಲಾಖಾ ಅಧಿಕಾರಿಗಳು ಸಾರ್ವಜನಿಕರ ಅಹವಾಲುಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ.