ಶುಕ್ರವಾರ, 11 ಜುಲೈ 2025
×
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ₹1.50 ಕೋಟಿಯೊಂದಿಗೆ ಡಿಸಿಸಿ ಬ್ಯಾಂಕ್ ಕ್ಯಾಷಿಯರ್‌ ಪರಾರಿ

ಬ್ಯಾಂಕ್‌ ಆಡಳಿತದಿಂದ ಆಂತರಿಕ ಪರಿಶೀಲನೆ ಆರಂಭ
Published : 16 ಫೆಬ್ರುವರಿ 2024, 15:53 IST
Last Updated : 16 ಫೆಬ್ರುವರಿ 2024, 15:53 IST
ಫಾಲೋ ಮಾಡಿ
Comments
ಗುಡಿಬಂಡೆ ಡಿಸಿಸಿ ಬ್ಯಾಂಕ್ ಶಾಖೆ ಬಳಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಗುಡಿಬಂಡೆ ಡಿಸಿಸಿ ಬ್ಯಾಂಕ್ ಶಾಖೆ ಬಳಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಪ್ರತಿಭಟನೆ ಬ್ಯಾಂಕ್‌ ಗ್ರಾಹಕರಿಗೆ ಹಣ ಮರಳಿಸಬೇಕು ಎಂದು ಒತ್ತಾಯಿಸಿ ರೈತ ಸಂಘ ಮತ್ತು ಹಸಿರು ಸೇನೆ ಪದಾಧಿಕಾರಿಗಳು ಶುಕ್ರವಾರ ಬ್ಯಾಂಕ್‌ ಮುಂದೆ ಪ್ರತಿಭಟನೆ ನಡೆಸಿದರು. ‘ಡಿಸಿಸಿ ಬ್ಯಾಂಕ್‌ನಲ್ಲಿ ₹1 ಕೋಟಿಗೂ ಹೆಚ್ಚು ಹಣ ಕಾಣೆಯಾದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಹಣ ದುರುಪಯೋಗ ಪಡಿಸಿಕೊಂಡಿರುವ ವ್ಯವಸ್ಥಾಪಕ ಮತ್ತು ಕ್ಯಾಷಿಯರ್ ಬಂಧಿಸಿ ಅವರಿಂದ ಹಣ ವಸೂಲು ಮಾಡಬೇಕು’ ಎಂದು ಅವರು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT