<p>ಚಿಕ್ಕಬಳ್ಳಾಪುರ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಮತ್ತು ತಾಲ್ಲೂಕು ಘಟಕದಿಂದ ನಗರ ಹೊರವಲಯದ ಅರಣ್ಯ ಇಲಾಖೆ ಸಸ್ಯೋದ್ಯಾನದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.</p>.<p>ಮಕ್ಕಳು ಹಾಗೂ ಪೋಷಕರಿಗೆ ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ.ಎಂ ರೆಡ್ಡಪ್ಪ, ತಾಲ್ಲೂಕು ಅಧ್ಯಕ್ಷೆ ಸುಶೀಲಾ ಮಂಜುನಾಥ್, ಅಣ್ಣಮ್ಮ ಭೂಮಿಯ ಮಹತ್ವವನ್ನು ತಿಳಿಸಿದರು.</p>.<p>ಭೂಮಿಯನ್ನು ರಕ್ಷಿಸುವ ಮಾರ್ಗಗಳ ಬಗ್ಗೆ ಮಕ್ಕಳಿಗೆ ವಿವರಿಸಿದರು. ಮುಂದಿನ ಪೀಳಿಗೆಗೆ ಬಳುವಳಿಯಾಗಿ ನಾವು ಭೂಮಿಯನ್ನು ನೀಡಬೇಕು. ವಿಷಕಾರಿ ಅನಿಲಗಳು, ರಾಸಾಯನಿಕ ಯುಕ್ತ ಪದಾರ್ಥಗಳಿಂದ ಭೂಮಿಯನ್ನು ರಕ್ಷಿಸಬೇಕು ಎಂದರು. ಮಕ್ಕಳು ಭೂ ರಕ್ಷಣೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದರು.</p>.<p>ಅರಣ್ಯ ಇಲಾಖೆ ಸಿಬ್ಬಂದಿ, ವೆಂಕಟೇಶಪ್ಪ, ಆದಿಮೂರ್ತಿ, ಶ್ವೇತಾ, ರಮಾ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-16-1153251088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಜಿಲ್ಲಾ ಮತ್ತು ತಾಲ್ಲೂಕು ಘಟಕದಿಂದ ನಗರ ಹೊರವಲಯದ ಅರಣ್ಯ ಇಲಾಖೆ ಸಸ್ಯೋದ್ಯಾನದಲ್ಲಿ ಬುಧವಾರ ವಿಶ್ವ ಭೂ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.</p>.<p>ಮಕ್ಕಳು ಹಾಗೂ ಪೋಷಕರಿಗೆ ಸಮಿತಿಯ ಜಿಲ್ಲಾ ಅಧ್ಯಕ್ಷ ಕೆ.ಎಂ ರೆಡ್ಡಪ್ಪ, ತಾಲ್ಲೂಕು ಅಧ್ಯಕ್ಷೆ ಸುಶೀಲಾ ಮಂಜುನಾಥ್, ಅಣ್ಣಮ್ಮ ಭೂಮಿಯ ಮಹತ್ವವನ್ನು ತಿಳಿಸಿದರು.</p>.<p>ಭೂಮಿಯನ್ನು ರಕ್ಷಿಸುವ ಮಾರ್ಗಗಳ ಬಗ್ಗೆ ಮಕ್ಕಳಿಗೆ ವಿವರಿಸಿದರು. ಮುಂದಿನ ಪೀಳಿಗೆಗೆ ಬಳುವಳಿಯಾಗಿ ನಾವು ಭೂಮಿಯನ್ನು ನೀಡಬೇಕು. ವಿಷಕಾರಿ ಅನಿಲಗಳು, ರಾಸಾಯನಿಕ ಯುಕ್ತ ಪದಾರ್ಥಗಳಿಂದ ಭೂಮಿಯನ್ನು ರಕ್ಷಿಸಬೇಕು ಎಂದರು. ಮಕ್ಕಳು ಭೂ ರಕ್ಷಣೆಗೆ ಸಂಬಂಧಿಸಿದ ಘೋಷಣೆಗಳನ್ನು ಕೂಗಿದರು.</p>.<p>ಅರಣ್ಯ ಇಲಾಖೆ ಸಿಬ್ಬಂದಿ, ವೆಂಕಟೇಶಪ್ಪ, ಆದಿಮೂರ್ತಿ, ಶ್ವೇತಾ, ರಮಾ ಮತ್ತಿತರರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260423-16-1153251088</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>