ದೇವನಹಳ್ಳಿ ತಾಲ್ಲೂಕಿನಲ್ಲಿ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಎರಡು ಬಾರಿ ಕೈಗಾರಿಕಾ ಸಚಿವರು, ರೈತ ಸಂಘದವರು ಹಾಗೂ ಸಂಘ ಸಂಸ್ಥೆಗಳ ಜತೆ ಸಭೆ ನಡೆಸಿದ್ದೇವೆ. ಒಪ್ಪಿಗೆ ನೀಡಿದ ರೈತರ ಜಮೀನು ಮಾತ್ರ ಸ್ವಾಧೀನಕ್ಕೆ ಪಡೆಯಲಾಗುತ್ತಿದೆ. ಜಮೀನು ಕೊಡುವುದಿಲ್ಲ ಎನ್ನುವವರ ಭೂಮಿಯನ್ನು ಸ್ವಾಧೀನ ಮಾಡಿಕೊಳ್ಳುತ್ತಿಲ್ಲ ಎಂದು ಹೇಳಿದರು.