ದೊರೆಯದ ಪ್ರೋತ್ಸಾಹಧನ: ಗಡಿಭಾಗದ ಜಿಲ್ಲೆಗಳಲ್ಲಿ ವಾತಾವರಣದಲ್ಲಿ ಉಷ್ಣಾಂಶ ಹೆಚ್ಚಿರುತ್ತದೆ. ಸರ್ಕಾರವು ಪ್ರೋತ್ಸಾಹ ಧನ ಪಡೆಯಬೇಕಾದರೆ ಹಾಲಿನ ಗುಣಮಟ್ಟ ಹೆಚ್ಚಿರಬೇಕು. ಆದರೆ ಇಲ್ಲಿನ ವಾತಾವರಣಕ್ಕೆ ಪ್ಯಾಟ್ ಬರುವುದಿಲ್ಲ. ಇದರಿಂದ ಶೇ 70ರಷ್ಟು ಹೈನುಗಾರರು ಪ್ರೋತ್ಸಾಹ ಧನದಿಂದ ವಂಚಿತರಾಗುತ್ತಿದ್ದಾರೆ ಎಂದು ಹೇಳಿದರು.