<p>ಚಿಕ್ಕಬಳ್ಳಾಪುರ: ಸದ್ಗುರು ಯೋಗಿನಾರೇಯಣ ತಾತಯ್ಯ ಅವರ 300ನೇ ಜಯಂತಿಯ ಪ್ರಯುಕ್ತ ಮೇ 2ರಿಂದ ನಗರದ ಧರ್ಮಛತ್ರದ ರಸ್ತೆಯ ವಿದ್ಯಾಗಣಪತಿ ದೇವಾಲಯದಲ್ಲಿ ಪೋತನಭಾಗವತ ಹಾಗೂ ಅಮರನಾರೇಯಣ ಶತಕದ ಪ್ರವಚನ ಸಪ್ತಾಹ ಹಮ್ಮಿಕೊಳ್ಳಲಾಗಿದೆ.</p>.<p>ಒಂದು ವಾರಗಳ ಕಾಲ ಸಂಜೆ 6.30 ರಿಂದ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಮ್ ತಿಳಿಸಿದ್ದಾರೆ. ಪ್ರತಿನಿತ್ಯವೂ ಪ್ರವಚನವನ್ನು ಬೆಂಗಳೂರಿನ ವಿದ್ವಾನ್ ಮಂಕಾಲ ಶ್ರೀಹರಿಶರ್ಮ ನಡೆಸಿಕೊಡಲಿದ್ದಾರೆ. ಭಕ್ತರು ಭಾಗವಹಿಸಬೇಕು ಎಂದು ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-16-1760817839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಬಳ್ಳಾಪುರ: ಸದ್ಗುರು ಯೋಗಿನಾರೇಯಣ ತಾತಯ್ಯ ಅವರ 300ನೇ ಜಯಂತಿಯ ಪ್ರಯುಕ್ತ ಮೇ 2ರಿಂದ ನಗರದ ಧರ್ಮಛತ್ರದ ರಸ್ತೆಯ ವಿದ್ಯಾಗಣಪತಿ ದೇವಾಲಯದಲ್ಲಿ ಪೋತನಭಾಗವತ ಹಾಗೂ ಅಮರನಾರೇಯಣ ಶತಕದ ಪ್ರವಚನ ಸಪ್ತಾಹ ಹಮ್ಮಿಕೊಳ್ಳಲಾಗಿದೆ.</p>.<p>ಒಂದು ವಾರಗಳ ಕಾಲ ಸಂಜೆ 6.30 ರಿಂದ ಸಪ್ತಾಹ ಹಮ್ಮಿಕೊಳ್ಳಲಾಗಿದೆ ಎಂದು ಕೈವಾರ ಕ್ಷೇತ್ರದ ಧರ್ಮಾಧಿಕಾರಿ ಎಂ.ಆರ್.ಜಯರಾಮ್ ತಿಳಿಸಿದ್ದಾರೆ. ಪ್ರತಿನಿತ್ಯವೂ ಪ್ರವಚನವನ್ನು ಬೆಂಗಳೂರಿನ ವಿದ್ವಾನ್ ಮಂಕಾಲ ಶ್ರೀಹರಿಶರ್ಮ ನಡೆಸಿಕೊಡಲಿದ್ದಾರೆ. ಭಕ್ತರು ಭಾಗವಹಿಸಬೇಕು ಎಂದು ಕೋರಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260502-16-1760817839</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>