ಹಿರಿಯ ಪ್ರಾಥಮಿಕ ಶಾಲಾ ವಿಭಾಗ: ಬಾಗೇಪಲ್ಲಿ ತಾಲ್ಲೂಕಿನ ಆಚೇಪಲ್ಲಿ ಸ.ಹಿ.ಪ್ರಾ.ಶಾಲೆಯ ಸಿ.ರಾಮರೆಡ್ಡಿ, ಸಿ, ಚಿಕ್ಕಬಳ್ಳಾಪುರ ತಾಲ್ಲೂಕಿನ ನಾಯನಹಳ್ಳಿ ಸ.ಹಿ.ಪ್ರಾ.ಶಾಲೆಯ ಲಕ್ಷ್ಮೀನಾರಾಯಣ, ಚಿಂತಾಮಣಿ ತಾಲ್ಲೂಕಿನ ಬಟ್ಲಹಳ್ಳಿ ಸ.ಹಿ.ಪ್ರಾ.ಶಾಲೆಯ ಶ್ರೀನಿವಾಸ, ಗೌರಿಬಿದನೂರು ತಾಲ್ಲೂಕಿನ ಸಾದೇನಹಳ್ಳಿ ಸ.ಹಿ.ಪ್ರಾ.ಶಾಲೆಯ ಸುಜಾತ, ಗುಡಿಬಂಡೆ ತಾಲ್ಲೂಕಿನ ವರ್ಲಕೊಂಡ ಸ.ಹಿ.ಪ್ರಾ.ಶಾಲೆಯ ಅಶ್ವತ್ಥಪ್ಪ, ಶಿಡ್ಲಘಟ್ಟ ತಾಲ್ಲೂಕಿನ ಮುತ್ತೂರು ಸ.ಹಿ.ಪ್ರಾ.ಶಾಲೆಯ ದಾವೂದ್ ಪಾಷಾ ಆಯ್ಕೆಯಾಗಿದ್ದಾರೆ.