ಜಿಲ್ಲೆಯಲ್ಲಿ ಸೋಮವಾರ ಪ್ರಮುಖವಾಗಿ ನಂದಿ ಗ್ರಾಮದ ಭೋಗನಂದೀಶ್ವರ, ರಂಗಸ್ಥಳದ ರಂಗನಾಥ ಸ್ವಾಮಿ, ಎಲ್ಲೋಡು ಆದಿನಾರಾಯಣಸ್ವಾಮಿ, ವಿಧುರಾಶ್ವತ್ಥದ ಅಶ್ವತ್ಥ ನಾರಾಯಣ ಸ್ವಾಮಿ, ಗಡಿದಂ ಲಕ್ಷ್ಮೀ ವೆಂಕಟರಮಣಸ್ವಾಮಿ, ಕೈವಾರ ಅಮರನಾರಾಯಣಸ್ವಾಮಿ ದೇಗುಲಗಳಲ್ಲಿ ಭಕ್ತರು ಹೆಚ್ಚಿನ ಪ್ರಮಾಣದಲ್ಲಿ ದರ್ಶನಕ್ಕೆ ಬಂದಿದ್ದು ಗೋಚರಿಸಿತು.