ಮಾಜಿ ಶಾಸಕ ಎಂ.ಶಿವಾನಂದ, ತಾಲ್ಲೂಕು ಪಂಚಾಯಿತಿ ಸದಸ್ಯ ತಿರುಮಳಪ್ಪ, ಕೊಂಡೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀಧರ್, ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ರಾಮಶೇಷಪ್ಪ, ಅಕ್ಷರ ದಾಸೋಹ ತಾಲ್ಲೂಕು ಅಧಿಕಾರಿ ಲಲಿತಾ, ಅಕ್ಷರ ದಾಸೋಹ ನೌಕರರ ಸಂಘದ ಜಿಲ್ಲಾ ಘಟಕದ ಗೌರವಾಧ್ಯಕ್ಷ ಬಿ.ಎನ್.ಮುನಿಕೃಷ್ಣಪ್ಪ, ಉಪಾಧ್ಯಕ್ಷೆ ಮುನಿಲಕ್ಷಮ್ಮ ಉಪಸ್ಥಿತರಿದ್ದರು.