<p><strong>ಚಿಂತಾಮಣಿ</strong>: ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಕಲ್ಯಾಣಿಯಲ್ಲಿ ಬಾಲಕನೊಬ್ಬ ಸೋಮವಾರ ಮುಳುಗಿದ್ದು, ಮಂಗಳವಾರ ಬಾಲಕನ ಶವ ಪತ್ತೆಯಾಗಿದೆ.</p>.<p>ಮೃತ ಬಾಲಕನನ್ನು ಬೆಂಗಳೂರಿನ ಕೆ.ಆರ್ ಪುರಂ ನಿವಾಸಿ ಇಲಿಯಾಜ್ (14) ಎಂದು ಗುರುತಿಸಲಾಗಿದೆ. 10 ಜನರೊಂದಿಗೆ ದರ್ಗಾಗೆ ಆಗಮಿಸಿದ್ದ ಬಾಲಕ ಕಲ್ಯಾಣಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.</p>.<p>ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಬಾಲಕನ ದೇಹಕ್ಕಾಗಿ ಸೋಮವಾರ ಹುಡುಕಾಡಿದರೂ ಸಿಕ್ಕಿರಲಿಲ್ಲ. ಮಂಗಳವಾರ ಮೃತದೇಹ ಪತ್ತೆಯಾಗಿದೆ.</p>.<p>ಕೆಂಚಾರ್ಲಹಳ್ಳಿಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಮುರುಗಮಲ್ಲ ಗ್ರಾಮದ ಕಲ್ಯಾಣಿಯಲ್ಲಿ ಬಾಲಕನೊಬ್ಬ ಸೋಮವಾರ ಮುಳುಗಿದ್ದು, ಮಂಗಳವಾರ ಬಾಲಕನ ಶವ ಪತ್ತೆಯಾಗಿದೆ.</p>.<p>ಮೃತ ಬಾಲಕನನ್ನು ಬೆಂಗಳೂರಿನ ಕೆ.ಆರ್ ಪುರಂ ನಿವಾಸಿ ಇಲಿಯಾಜ್ (14) ಎಂದು ಗುರುತಿಸಲಾಗಿದೆ. 10 ಜನರೊಂದಿಗೆ ದರ್ಗಾಗೆ ಆಗಮಿಸಿದ್ದ ಬಾಲಕ ಕಲ್ಯಾಣಿಯಲ್ಲಿ ಸ್ನಾನ ಮಾಡಲು ಹೋಗಿ ಕಾಲು ಜಾರಿಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ.</p>.<p>ಅಗ್ನಿಶಾಮಕದಳದ ಸಿಬ್ಬಂದಿ ಹಾಗೂ ಪೊಲೀಸರು ಬಾಲಕನ ದೇಹಕ್ಕಾಗಿ ಸೋಮವಾರ ಹುಡುಕಾಡಿದರೂ ಸಿಕ್ಕಿರಲಿಲ್ಲ. ಮಂಗಳವಾರ ಮೃತದೇಹ ಪತ್ತೆಯಾಗಿದೆ.</p>.<p>ಕೆಂಚಾರ್ಲಹಳ್ಳಿಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>