<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರದಲ್ಲಿರುವ ನಂದಾದೀಪ ಅಂಗವಿಕಲರ ಶಿಕ್ಷಣ ಮತ್ತು ಪುನಃಶ್ಚೇತನ ಸಂಸ್ಥೆಯ ಚೈತನ್ಯ ವೃದ್ಧಾಶ್ರಮದಲ್ಲಿ ಗುರುವಾರ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ವಕೀಲ ತಳಗವಾರ ರಾಜಶೇಖರ್ ಮಾತನಾಡಿ, ‘ಅಂಬೇಡ್ಕರ್ ಅವರ ಹೋರಾಟವು ಇಂದಿನ ಸಮ ಸಮಾಜದ ನಿರ್ಮಾಣಕ್ಕೆ ನಾಂದಿಯಾಗಿದ್ದು, ಸಮಾನತೆ ಸಾರಲು ಸಂವಿಧಾನವೇ ಪ್ರೇರಣೆಯಾಗಿದೆ’ ಎಂದು ಹೇಳಿದರು.</p>.<p>ಅಂಬೇಡ್ಕರ್ ಭಾರತೀಯ ಸಂವಿಧಾನದ ಶಿಲ್ಪಿ, ಸಮಾಜ ಸುಧಾರಕ, ನ್ಯಾಯಶಾಸ್ತ್ರಜ್ಞ ಮತ್ತು ದಲಿತ ಏಳಿಗೆಗೆ ಶ್ರಮಿಸಿದ ನಾಯಕರಾಗಿದ್ದರು. ಅಸ್ಪೃಶ್ಯತೆ ನಿರ್ಮೂಲನೆಗೆ ಹೋರಾಡಿ, ಸಮಾನತೆಗಾಗಿ ಜೀವನ ಮುಡಿಪಾಗಿಟ್ಟರು ಎಂದರು.</p>.<p>ಚೈತನ್ಯ ವೃದ್ಧಾಶ್ರಮದ ವ್ಯವಸ್ಥಾಪಕ ಮಂಜುನಾಥ್, ತಳಗವಾರದ ಕದಿರಪ್ಪ, ಪುಟ್ಟಣ್ಣ, ಸುಬ್ರಮಣಿ, ಶಿವಕುಮಾರ್, ತಾನ್ರಾಜ್, ಹರೀಶ್, ಮೇಸ್ತಿ ವೆಂಕಟೇಶಪ್ಪ, ಗೇಟ್ ಮಂಜಣ್ಣ, ನವೀನ್, ಮೂರ್ತಿ, ಎಸ್.ಡಿ.ವಿ ವೆಂಕಟರಮಣ ಮತ್ತು ರಾಜೇಂದ್ರ ಹಾಗೂ ಆಶ್ರಮದ ವೃದ್ಧರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-16-116283529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಂತಾಮಣಿ</strong>: ತಾಲ್ಲೂಕಿನ ಕೈವಾರದಲ್ಲಿರುವ ನಂದಾದೀಪ ಅಂಗವಿಕಲರ ಶಿಕ್ಷಣ ಮತ್ತು ಪುನಃಶ್ಚೇತನ ಸಂಸ್ಥೆಯ ಚೈತನ್ಯ ವೃದ್ಧಾಶ್ರಮದಲ್ಲಿ ಗುರುವಾರ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.</p>.<p>ವಕೀಲ ತಳಗವಾರ ರಾಜಶೇಖರ್ ಮಾತನಾಡಿ, ‘ಅಂಬೇಡ್ಕರ್ ಅವರ ಹೋರಾಟವು ಇಂದಿನ ಸಮ ಸಮಾಜದ ನಿರ್ಮಾಣಕ್ಕೆ ನಾಂದಿಯಾಗಿದ್ದು, ಸಮಾನತೆ ಸಾರಲು ಸಂವಿಧಾನವೇ ಪ್ರೇರಣೆಯಾಗಿದೆ’ ಎಂದು ಹೇಳಿದರು.</p>.<p>ಅಂಬೇಡ್ಕರ್ ಭಾರತೀಯ ಸಂವಿಧಾನದ ಶಿಲ್ಪಿ, ಸಮಾಜ ಸುಧಾರಕ, ನ್ಯಾಯಶಾಸ್ತ್ರಜ್ಞ ಮತ್ತು ದಲಿತ ಏಳಿಗೆಗೆ ಶ್ರಮಿಸಿದ ನಾಯಕರಾಗಿದ್ದರು. ಅಸ್ಪೃಶ್ಯತೆ ನಿರ್ಮೂಲನೆಗೆ ಹೋರಾಡಿ, ಸಮಾನತೆಗಾಗಿ ಜೀವನ ಮುಡಿಪಾಗಿಟ್ಟರು ಎಂದರು.</p>.<p>ಚೈತನ್ಯ ವೃದ್ಧಾಶ್ರಮದ ವ್ಯವಸ್ಥಾಪಕ ಮಂಜುನಾಥ್, ತಳಗವಾರದ ಕದಿರಪ್ಪ, ಪುಟ್ಟಣ್ಣ, ಸುಬ್ರಮಣಿ, ಶಿವಕುಮಾರ್, ತಾನ್ರಾಜ್, ಹರೀಶ್, ಮೇಸ್ತಿ ವೆಂಕಟೇಶಪ್ಪ, ಗೇಟ್ ಮಂಜಣ್ಣ, ನವೀನ್, ಮೂರ್ತಿ, ಎಸ್.ಡಿ.ವಿ ವೆಂಕಟರಮಣ ಮತ್ತು ರಾಜೇಂದ್ರ ಹಾಗೂ ಆಶ್ರಮದ ವೃದ್ಧರು ಭಾಗವಹಿಸಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260515-16-116283529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>